23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

ತೆಂಕಕಾರಂದೂರು: ಹಿಂದೂ ಸಂಗಮ ಆಯೋಜನಾ ಸಮಿತಿ ನೇತೃತ್ವದಲ್ಲಿ ಬಳಂಜ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜನಜಾಗೃತಿ ವೇದಿಕೆಯ ಸ್ಥಾಪಕಾದ್ಯಕ್ಷ ಕೆ.ವಸಂತ ಸಾಲಿಯಾನ್ ಅವರು ಜ 11 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜ.25 ರಂದು ಮಧ್ಯಾಹ್ನ 2.30 ಕ್ಕೆ ಹಿಂದೂ ಸಂಗಮ‌ ಕಾರ್ಯಕ್ರಮ ನಡೆಯಲಿದೆ. ಹಿಂದೂ ಸಂಗಮ‌ ಶೋಭಾಯಾತ್ರೆಯು ಗುಂಡೇರಿಯಿಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದವರೆಗೆ ಸಾಗಿ ಬರಲಿದೆ.ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಉದ್ಯಮಿ ಶೀತಲ್ ಜೈನ್ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷರಾದ ನಿತ್ಯಾನಂದ ಶೆಟ್ಟಿ ನೊಚ್ಚ, ಬಳಂಜ ಮಂಡಲ ನಿರ್ವಹಣಾ ಸಮಿತಿ ಸಂಚಾಲಕ ರಾಕೇಶ್ ಹೆಗ್ಡೆ, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸದಾನಂದ ಪೂಜಾರಿ ಉಂಗಿಲಬೈಲು, ಸುಧೀರ್ ಆರ್ ಸುವರ್ಣ, ನವೀನ್ ಕೆ ಸಾಮಾನಿ, ಶ್ರೀನಿವಾಸ್ ರೈ ಕಾರಂದೂರು, ರಾಘವೇಂದ್ರ ಭಟ್ ಬಳಂಜ, ಪ್ರಶಾಂತ್ ಶೆಟ್ಟಿ ಕರಂಬಾರು, ರಮೇಶ್ ಬಜನೋಡಿ, ವಿದ್ಯಾನಂದ ಕಟ್ಟೆ , ಲೀಲಾವತಿ ಕಟ್ಟೆ, ಪ್ರಕಾಶ್ ಆಚಾರ್ಯ, ರಕ್ಷಿತ್ ಕರಂಬಾರು, ಸೋಮನಾಥ ಶಿರ್ಲಾಲು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya
error: Content is protected !!