September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಅರಿಕೋಡಿ ಗುತ್ತು ಮನೆಯ ಹೊನ್ನಪ್ಪ ಗೌಡ(72ವ) ಜ. 11ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಇವರು ಸುಮಾರು 30 ವರ್ಷಗಳಿಂದ ನಾಟಿ ವೈದ್ಯರಾಗಿ, ಕೃಷಿಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಸೀತಮ್ಮ, ಮಕ್ಕಳಾದ ರಾಧಾಕೃಷ್ಣ ಗೌಡ, ಮೋಹನ್ ಗೌಡ, ಜಗದೀಶ ಮತ್ತು ನಳಿನಾಕ್ಷಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya
error: Content is protected !!