23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಎಕ್ಷೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.

ಶಾಲಾ ಹಿರಿಯ ವಿದ್ಯಾರ್ಥಿಗಳಾದ ಚೆನ್ನೈ ಉದ್ಯಮಿ ಸುಕೀರ್ತಿ ಅಜ್ರಿ, ಮೈಸೂರಿನ ಜೇಸಿಂತ ಪಿಂಟೋ ಉಪಸ್ಥಿತಿಯಲ್ಲಿ ಆಮಂತ್ರಣ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಕಾರ್ಯಧ್ಯಕ್ಷ ಶಶಿಕಿರಣ್ ಜೈನ್, ಗೌರವ ಸಲಹೆಗಾರ ಡಾ.ಪ್ರದೀಪ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಕೋಶಾಧಿಕಾರಿ ಹಬೀಬ್ ಸಾಹೇಬ್, ಉಪಾಧ್ಯಕ್ಷರುಗಳಾದ ಅಜಿತ್ ಕುಮಾರ್ ಆರಿಗ, ಸ್ಟಾನ್ಲಿ ಪಿಂಟೋ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಧರನೇಂದ್ರ ಜೈನ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜನಾರ್ದನ ನಾಯ್ಕ, ಪದಾಧಿಕಾರಿಗಳಾದ ವಸಂತ ಗೌಡ ವಿಜಿ, ವಿಜಯ ಗೌಡ, ಜಾಹಿರ್, ಇಸಾಕ್, ಜಯ ಕುಮಾರ್, ವಸಂತ್ ಗೌಡ ಕೊಯಗುಡ್ಡೆ, ಮುಖ್ಯ ಶಿಕ್ಷಕಿ ಪುಷ್ಪಾ, ಶಿಕ್ಷಕ ವಿಕ್ಟರ್ ಮಾಡ್ತಾ ಹಾಗೂ ಶಿಕ್ಷಕರು, ಪೋಷಕರು, ಹಾಗೂ ಶತಮಾನೋತ್ಸವ ಸಮಿತಿ ಸದಸ್ಯರು ಹಾಜರಿದ್ದರು.

Related posts

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!