22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕ ಗುರುವಾಯನಕೆರೆ ಮತ್ತು ಕ್ಷೇತ್ರದ ಭಕ್ತಾದಿಗಳಿoದ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸೇವಾ ಪ್ರತಿನಿಧಿ ಜಾನಕಿ, ಶೌರ್ಯ ವಿಪತ್ತು ಘಟಕದ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!