July 23, 2026
ಗ್ರಾಮಾಂತರ ಸುದ್ದಿ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬೆಳಾಲು :ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಯನ್ನು ಜ.11ದಂದು ಬೆಳಾಲು ಗುತ್ತು ಮನೆಯಲ್ಲಿ . ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತಾಯ, ವ್ಯಾಘ್ರ ಚಾಮುಂಡಿ ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು

ಈ ಸಂದರ್ಭದಲ್ಲಿ ಪರಿವಾರ ದೈವಗಳ ಆಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಳ, ” ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀನಿವಾಸಗೌಡ ವಕೀಲರು. ಗೌರವಾಧ್ಯಕ್ಷರಾದ ಸೂರಪ್ಪ ಗೌಡ ಭಂಡಾರಿ ಮಜಲು. ಅಧ್ಯಕ್ಷರಾದ ನೀಲಯ್ಯ ಗೌಡ ಭೀಮಂಡೆ , ಪ್ರಧಾನ ಕಾರ್ಯದರ್ಶಿಯಾದ ಶ್ರೀನಿವಾಸಗೌಡ ಗಣಪನ ಗುತ್ತು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಉಪ ಸಮಿತಿಯ ಸಂಚಾಲಕರು ಹಾಗೂ ಸದಸ್ಯರುಗಳು ಹಾಜರಿದರು ಗೌರವ ಸಲಹೆಗಾರರಾದ ಲಿಂಗಪ್ಪ ಪೂಜಾರಿ ಬನಂದೂರು ದಿಲೀಪ್ ಕುಮಾರ್ ಜೈನ್ ಉಪಸಿತರಿದ್ದರು

Related posts

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya
error: Content is protected !!