25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಬಳಿಕ‌ನಡೆದ ಸರಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಬಶೀರ್ ವಹಿಸಿದ್ದರು.
ಸಮಾರಂಭದಲ್ಲಿ ದಾನಿಗಳು,‌ ನಿಡಿಗಲ್ ಮಸ್ಜಿದ್ ಆಡಳಿತ ಮಂಡಳಿ ಅಧ್ಯಕ್ಷ ಮುಜೀಬ್ ಸಾಹೇಬ್, ಯುವ ಉದ್ಯಮಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ, ಬಿ.ಎನ್ ಹಮೀದ್ ನಿಡಿಗಲ್, ಹನೀಫ್ ಮುಸ್ಲಿಯಾರ್ ಮೊದಲಾದವರು ಶುಭ ಕೋರಿದರು.
ಈ ಸಂದರ್ಭದಲ್ಲಿ ಖತೀಬ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್, ಹಾಜಬ್ಬ, ಕೆರೀಂ ಕೆ.ಎಸ್, ಉಸ್ಮಾನ್ ಎಂ.ಕೆ, ಅಬ್ಬಾಸ್ ಸಿ, ಹಮೀದ್ ನೆಕ್ಕರೆ, ಶಬೀರ್ ಬಿಕೆಹೆಚ್, ಅಯೂಬ್ ಆಲಿಕುಂಞಿ, ಅಬ್ಬುಲ್ಲ ಹಾಜಿ, ಮುಹಮ್ಮದ್ ಜೈ ಭಾರತ್, ಬಶೀರ್ ಮಾಹಿನ್, ಮುಸ್ತಫಾ ಸಿ, ಸಿದ್ದೀಕ್ ನೆಕ್ಕರೆ, ಅಬೂಬಕ್ಕರ್ ಹಾಜಿ, ಅಶ್ರಫ್ ಇಸ್ಮಾಯಿಲ್ ಕುರುಡ್ಯ, ಕೆರೀಂ ಕುರುಡ್ಯ, ಉಸ್ಮಾನ್ ಉಂಞಿಚ್ಚ ಆಲಾಜೆ, ಬಾವಾಕ, ರಮ್ಲ ನೆಕ್ಕರೆ ಮೊದಲಾದವರು ಉಪಸ್ಥಿತರಿದ್ದರು.

ಉಮ್ರಾ ಯಾತ್ರೆ ಕೈಗೊಳ್ಳುವ ಇಬ್ರಾಹಿಂ ಕನ್ಯಾಡಿ ಅವರನ್ನು ಈ ವೇಳೆ ಜಮಾಅತ್ ವತಿಯಿಂದ ಬೀಳ್ಕೊಡಲಾಯಿತು.
ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಸ್ಥಾಪಕಾಧ್ಯಕ್ಷ ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಸ್ತಾವನೆಗೈದು ಸ್ವಾಗತಿಸಿದರು.
ಸದರ್ ತ್ವಾಹಿರ್ ಸ‌ಅದಿ ಧನ್ಯವಾದವಿತ್ತರು.

Related posts

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!