July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಗುರುಪೂಜೆಯ ಪೂರ್ವ ಭಾವಿ ಸಭೆಯನ್ನು ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಫೆಬ್ರವರಿ ತಿಂಗಳಲ್ಲಿ ಗುರುಪೂಜೆ ಮಾಡುವುದೆಂದು ತೀರ್ಮಾನಿಸಿ, ಎಲ್ಲಾ ಬಿಲ್ಲವ ಭಾಂಧವರು ಭಾಗವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಸುಧೀರ್ ಎಸ್.ಪಿ, ಗೌರವ ಸಲಹೆಗಾರರಾದ ಪ್ರದೀಪ್ ನಡುಮನೆ, ಕಾರ್ಯದರ್ಶಿಯಾದ ಸುನಿಲ್ ಪೂಜಾರಿ, ಕೋಶಾಧಿಕಾರಿಯಾದ ಪ್ರಭಾಕರ ಸಿ ಪೂಜಾರಿ, ನಿರ್ದೇಶಕರಾದ ಶ್ವೇತ ನಾಗೇಶ್, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!