22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

ಉಜಿರೆ : ಧಾರವಾಡ ಜಿಲ್ಲೆಯ ನವಲೂರಿನಲ್ಲಿ ಶ್ರೀ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ನಡೆದಂತಹ ಅಂತರ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿ ಪ್ರಿಯಾಂಕ ಉತ್ತಮ ಅಟ್ಯಾಕರ್ , ವಿದ್ಯಾರ್ಥಿನಿ ಐಶ್ವರ್ಯ ಬೆಸ್ಟ್ ಲಿಬ್ರೋ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು. ತಂಡದಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ, ಶ್ರಿಯಾ, ಸಂಗೀತ , ಜಸ್ಲಿನ್, ಇಂಚರ, ಸಾಕ್ಷಿ, ಸ್ಮಿತಾ, ಲಾಸ್ಯ, ಅಪೂರ್ವ, ತನು ಮತ್ತು ಅಂಜಲಿ ಪಾಲ್ಗೊಂಡಿದ್ದರು. ತಂಡಕ್ಕೆ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್ ತರಬೇತಿಯನ್ನು ನೀಡಿದ್ದಾರೆ.

Related posts

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
error: Content is protected !!