23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

ಬೆಳ್ತಂಗಡಿ: ಅಜ್ಮೀರ್ ಖಾಜಾ ಅವರ ಉರೂಸ್ ಕಾರ್ಯಕ್ರಮ ಇಸ್ಲಾಮಿಕ್ ಮಾಸದ ‘ರಜಬ್’ ಈ ತಿಂಗಳಲ್ಲಿ ನಡೆದಿದ್ದು, ಖಾಜಾ ಅವರ ಸಂಸ್ಮರಣಾರ್ಥ ಉದ್ಯಮಿಯೊಬ್ಬರು ಐವರು ಸರ್ವಧರ್ಮೀಯ ಕುಟುಂಬಗಳಿಗೆ ಆಹಾರದ ಕಿಟ್ ಹಂಚುವ ಮೂಲಕ ಮಾದರಿಯಾಗಿದ್ದಾರೆ.

ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆಯವರ ಸಹಕಾರದೊಂದಿಗೆ, ಯುವ ಉದ್ಯಮಿ ಹಾಗೂ ಸಾಮಾಜಿಕ ಸಂಘಟಕ, ಕೊಡುಗೈ ದಾನಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ ಅವರೇ ಈ ಮಾದರಿ ಕಾರ್ಯ ಮಾಡಿದವರು.

ಎಳೆಯ ಮಗುವಿನ ಲಿವರ್ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಕಡಿರುದ್ಯಾವರದ ಹಿಂದೂ ಕುಟುಂಬವೊಂದಕ್ಕೆ, ಉಳಿದಂತೆ ವಿಕಲಚೇತನರಾಗಿ ಮಲಗಿದಲ್ಲೇ ಇರುವ ಬೆಳ್ತಂಗಡಿ ಸಂಜಯ ನಗರದ ಕುಟುಂಬವೊಂದಕ್ಕೆ, ಮೇಲಂತಬೆಟ್ಟು ಗ್ರಾಮದ ಇಬ್ಬರು ವಿಧವೆಯರು ಹಾಗೂ ಕೂಲಿ ಕೆಲಸಕ್ಕೆ ತೆರಳುತ್ತಿರುವ ಮುಸ್ಲಿಂ ಕುಟುಂಬಕ್ಕೆ ಶಮೀಮ್ ಅವರು ರೇಷನ್ ಕಿಟ್ ಹಸ್ತಾಂತರಿಸಿದರು.

Related posts

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya
error: Content is protected !!