September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

ಬೆಳ್ತಂಗಡಿ: ಅಜ್ಮೀರ್ ಖಾಜಾ ಅವರ ಉರೂಸ್ ಕಾರ್ಯಕ್ರಮ ಇಸ್ಲಾಮಿಕ್ ಮಾಸದ ‘ರಜಬ್’ ಈ ತಿಂಗಳಲ್ಲಿ ನಡೆದಿದ್ದು, ಖಾಜಾ ಅವರ ಸಂಸ್ಮರಣಾರ್ಥ ಉದ್ಯಮಿಯೊಬ್ಬರು ಐವರು ಸರ್ವಧರ್ಮೀಯ ಕುಟುಂಬಗಳಿಗೆ ಆಹಾರದ ಕಿಟ್ ಹಂಚುವ ಮೂಲಕ ಮಾದರಿಯಾಗಿದ್ದಾರೆ.

ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆಯವರ ಸಹಕಾರದೊಂದಿಗೆ, ಯುವ ಉದ್ಯಮಿ ಹಾಗೂ ಸಾಮಾಜಿಕ ಸಂಘಟಕ, ಕೊಡುಗೈ ದಾನಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ ಅವರೇ ಈ ಮಾದರಿ ಕಾರ್ಯ ಮಾಡಿದವರು.

ಎಳೆಯ ಮಗುವಿನ ಲಿವರ್ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಕಡಿರುದ್ಯಾವರದ ಹಿಂದೂ ಕುಟುಂಬವೊಂದಕ್ಕೆ, ಉಳಿದಂತೆ ವಿಕಲಚೇತನರಾಗಿ ಮಲಗಿದಲ್ಲೇ ಇರುವ ಬೆಳ್ತಂಗಡಿ ಸಂಜಯ ನಗರದ ಕುಟುಂಬವೊಂದಕ್ಕೆ, ಮೇಲಂತಬೆಟ್ಟು ಗ್ರಾಮದ ಇಬ್ಬರು ವಿಧವೆಯರು ಹಾಗೂ ಕೂಲಿ ಕೆಲಸಕ್ಕೆ ತೆರಳುತ್ತಿರುವ ಮುಸ್ಲಿಂ ಕುಟುಂಬಕ್ಕೆ ಶಮೀಮ್ ಅವರು ರೇಷನ್ ಕಿಟ್ ಹಸ್ತಾಂತರಿಸಿದರು.

Related posts

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya
error: Content is protected !!