22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ವಲಯ ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಂಡಗಳ ನಿರ್ವಹಣೆ ಇನ್ನಿತರ ವಿಷಯಗಳ ಬಗ್ಗೆ ಸಭೆಗೆ ತಿಳಿಸಿದರು. ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ಲೆಕ್ಕಪರಿಶೋಧನೆ ಬಗ್ಗೆ ಜಾತ್ರಾ ಪ್ರಯುಕ್ತ ಶ್ರಮದಾನ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಸಂತೋಷ್ ಉಪಾಧ್ಯಕ್ಷರುಗಳಾದ ಸದಾನಂದ ಪೂಜಾರಿ ಯಶೋಧರ ಸುವರ್ಣ ಶ್ರೀಮತಿ ಮಲ್ಲಿಕಾ ಉಪಸ್ಥಿತರಿದ್ದರು.

ಜವಾಬ್ದಾರಿ ತಂಡ ಪಂಚಮಿ ಸ್ವಸಹಾಯ, ಮಂಜುನಾಥ ಆಚಾರ್ಯ ಸ್ವಾಗತಿಸಿದರು. ತಂಡದ ವರದಿ ವಾಚಿಸಿದರು. ಒಕ್ಕೂಟದ ವರದಿ ನಿರೂಪಣೆಯನ್ನು ಸಂತೋಷ್ ಮಾಡಿದರು. ವಸಂತ ಪೂಜಾರಿ ಧನ್ಯವಾದವಿತರು.

Related posts

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya
error: Content is protected !!