22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ವಲಯ ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಂಡಗಳ ನಿರ್ವಹಣೆ ಇನ್ನಿತರ ವಿಷಯಗಳ ಬಗ್ಗೆ ಸಭೆಗೆ ತಿಳಿಸಿದರು. ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ಲೆಕ್ಕಪರಿಶೋಧನೆ ಬಗ್ಗೆ ಜಾತ್ರಾ ಪ್ರಯುಕ್ತ ಶ್ರಮದಾನ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಸಂತೋಷ್ ಉಪಾಧ್ಯಕ್ಷರುಗಳಾದ ಸದಾನಂದ ಪೂಜಾರಿ ಯಶೋಧರ ಸುವರ್ಣ ಶ್ರೀಮತಿ ಮಲ್ಲಿಕಾ ಉಪಸ್ಥಿತರಿದ್ದರು.

ಜವಾಬ್ದಾರಿ ತಂಡ ಪಂಚಮಿ ಸ್ವಸಹಾಯ, ಮಂಜುನಾಥ ಆಚಾರ್ಯ ಸ್ವಾಗತಿಸಿದರು. ತಂಡದ ವರದಿ ವಾಚಿಸಿದರು. ಒಕ್ಕೂಟದ ವರದಿ ನಿರೂಪಣೆಯನ್ನು ಸಂತೋಷ್ ಮಾಡಿದರು. ವಸಂತ ಪೂಜಾರಿ ಧನ್ಯವಾದವಿತರು.

Related posts

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಜೂ.4: ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya
error: Content is protected !!