25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ ಆರಂಬೋಡಿ ಒಕ್ಕೂಟದವರಿಂದ ಶ್ರೀ ಪಂಚಾದುರ್ಗ ಪರಮೇಶ್ವರಿ ಪೂಂಜಾ ದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಭಜನಾ ಮ್ಯಾಂಗಲೋತ್ಸವ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ನಡೆಯಿತು.

ಕಾರ್ಯಕ್ರಮವನ್ನು ಭಕ್ತಿ ಶ್ರದ್ಧೆಯಿಂದ ಸ್ವಚ್ಛತೆ ಮಾಡಿದರು. ಕಾರ್ಯ ಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಕೊನೆರೊಟ್ಟು ಗುತ್ತು, ಒಕ್ಕೂಟ ಅಧ್ಯಕ್ಷರು ಚಂದ್ರ ಪೂಜಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರು ಶ್ರೀಮತಿ ಪ್ರವೀಣಿ, ಹಾಗೂ ನಿಕಟ ಪೂರ್ವ ಅಧ್ಯಕ್ಷರು ಕೂಕ್ರ ಶೆಟ್ಟಿ ಹಾಗೂ ವಲಯ ಮೇಲ್ವಿಚಾರಕರು ವೀಣಾ ಸೇವಾಪ್ರತಿನಿಧಿ ಪ್ರಣೀತ ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಗೂ ಭಜನಾ ಮಂಡಳಿ ಸದಸ್ಯರು, ವಿಪತ್ತು ಸದಸ್ಯರು ಹಾಗೂ ಒಕ್ಕೂಟ ಸದಸ್ಯರು ಹಾಜರಿದ್ದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya
error: Content is protected !!