23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವವು ಜ.22 ರಿಂದ 24 ರವರಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ.12 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ. ಶ್ರೀಧರ ರಾವ್ , ಕಾರ್ಯದರ್ಶಿ ಕುಸುಮಾಕರ, ವಸಂತ ಪೂಜಾರಿ, ಗೋವಿಂದ ಗೌಡ ಕೊಳಂಬೆ, ಟೊಕ್ಕಯ್ಯ ಗೌಡ , ಮಹೇಶ್ ಕೊಳಂಬೆ, ಬಾಲಣ್ಣ ಗೌಡ ಬದಿಮಾರು, ಡಾ| ಜಯಕೀರ್ತಿ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya
error: Content is protected !!