25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

ತೆಂಕಕಾರಂದೂರು: ಹಿಂದೂ ಸಂಗಮ ಆಯೋಜನಾ ಸಮಿತಿ ನೇತೃತ್ವದಲ್ಲಿ ಬಳಂಜ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜನಜಾಗೃತಿ ವೇದಿಕೆಯ ಸ್ಥಾಪಕಾದ್ಯಕ್ಷ ಕೆ.ವಸಂತ ಸಾಲಿಯಾನ್ ಅವರು ಜ 11 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜ.25 ರಂದು ಮಧ್ಯಾಹ್ನ 2.30 ಕ್ಕೆ ಹಿಂದೂ ಸಂಗಮ‌ ಕಾರ್ಯಕ್ರಮ ನಡೆಯಲಿದೆ. ಹಿಂದೂ ಸಂಗಮ‌ ಶೋಭಾಯಾತ್ರೆಯು ಗುಂಡೇರಿಯಿಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದವರೆಗೆ ಸಾಗಿ ಬರಲಿದೆ.ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಉದ್ಯಮಿ ಶೀತಲ್ ಜೈನ್ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷರಾದ ನಿತ್ಯಾನಂದ ಶೆಟ್ಟಿ ನೊಚ್ಚ, ಬಳಂಜ ಮಂಡಲ ನಿರ್ವಹಣಾ ಸಮಿತಿ ಸಂಚಾಲಕ ರಾಕೇಶ್ ಹೆಗ್ಡೆ, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸದಾನಂದ ಪೂಜಾರಿ ಉಂಗಿಲಬೈಲು, ಸುಧೀರ್ ಆರ್ ಸುವರ್ಣ, ನವೀನ್ ಕೆ ಸಾಮಾನಿ, ಶ್ರೀನಿವಾಸ್ ರೈ ಕಾರಂದೂರು, ರಾಘವೇಂದ್ರ ಭಟ್ ಬಳಂಜ, ಪ್ರಶಾಂತ್ ಶೆಟ್ಟಿ ಕರಂಬಾರು, ರಮೇಶ್ ಬಜನೋಡಿ, ವಿದ್ಯಾನಂದ ಕಟ್ಟೆ , ಲೀಲಾವತಿ ಕಟ್ಟೆ, ಪ್ರಕಾಶ್ ಆಚಾರ್ಯ, ರಕ್ಷಿತ್ ಕರಂಬಾರು, ಸೋಮನಾಥ ಶಿರ್ಲಾಲು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya
error: Content is protected !!