23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬೆಳಾಲು :ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಯನ್ನು ಜ.11ದಂದು ಬೆಳಾಲು ಗುತ್ತು ಮನೆಯಲ್ಲಿ . ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತಾಯ, ವ್ಯಾಘ್ರ ಚಾಮುಂಡಿ ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು

ಈ ಸಂದರ್ಭದಲ್ಲಿ ಪರಿವಾರ ದೈವಗಳ ಆಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಳ, ” ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀನಿವಾಸಗೌಡ ವಕೀಲರು. ಗೌರವಾಧ್ಯಕ್ಷರಾದ ಸೂರಪ್ಪ ಗೌಡ ಭಂಡಾರಿ ಮಜಲು. ಅಧ್ಯಕ್ಷರಾದ ನೀಲಯ್ಯ ಗೌಡ ಭೀಮಂಡೆ , ಪ್ರಧಾನ ಕಾರ್ಯದರ್ಶಿಯಾದ ಶ್ರೀನಿವಾಸಗೌಡ ಗಣಪನ ಗುತ್ತು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಉಪ ಸಮಿತಿಯ ಸಂಚಾಲಕರು ಹಾಗೂ ಸದಸ್ಯರುಗಳು ಹಾಜರಿದರು ಗೌರವ ಸಲಹೆಗಾರರಾದ ಲಿಂಗಪ್ಪ ಪೂಜಾರಿ ಬನಂದೂರು ದಿಲೀಪ್ ಕುಮಾರ್ ಜೈನ್ ಉಪಸಿತರಿದ್ದರು

Related posts

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya
error: Content is protected !!