July 23, 2026
ಗ್ರಾಮಾಂತರ ಸುದ್ದಿ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬೆಳಾಲು :ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಯನ್ನು ಜ.11ದಂದು ಬೆಳಾಲು ಗುತ್ತು ಮನೆಯಲ್ಲಿ . ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತಾಯ, ವ್ಯಾಘ್ರ ಚಾಮುಂಡಿ ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು

ಈ ಸಂದರ್ಭದಲ್ಲಿ ಪರಿವಾರ ದೈವಗಳ ಆಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಳ, ” ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀನಿವಾಸಗೌಡ ವಕೀಲರು. ಗೌರವಾಧ್ಯಕ್ಷರಾದ ಸೂರಪ್ಪ ಗೌಡ ಭಂಡಾರಿ ಮಜಲು. ಅಧ್ಯಕ್ಷರಾದ ನೀಲಯ್ಯ ಗೌಡ ಭೀಮಂಡೆ , ಪ್ರಧಾನ ಕಾರ್ಯದರ್ಶಿಯಾದ ಶ್ರೀನಿವಾಸಗೌಡ ಗಣಪನ ಗುತ್ತು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಉಪ ಸಮಿತಿಯ ಸಂಚಾಲಕರು ಹಾಗೂ ಸದಸ್ಯರುಗಳು ಹಾಜರಿದರು ಗೌರವ ಸಲಹೆಗಾರರಾದ ಲಿಂಗಪ್ಪ ಪೂಜಾರಿ ಬನಂದೂರು ದಿಲೀಪ್ ಕುಮಾರ್ ಜೈನ್ ಉಪಸಿತರಿದ್ದರು

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!