25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

ಮಡoತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದ ಸುತ್ತ ಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಗೋದಾವರಿ, ಉಪಾಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ಗಿರಿಜಾ, ಸೇವಾಪ್ರತಿನಿಧಿ ಭಾರತಿ ಹಾಗೂ ಒಕ್ಕೂಟದ ಸದಸ್ಯರು ಪಾಲ್ಗೊಂಡರು.

Related posts

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya
error: Content is protected !!