25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಬಳಿಕ‌ನಡೆದ ಸರಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಬಶೀರ್ ವಹಿಸಿದ್ದರು.
ಸಮಾರಂಭದಲ್ಲಿ ದಾನಿಗಳು,‌ ನಿಡಿಗಲ್ ಮಸ್ಜಿದ್ ಆಡಳಿತ ಮಂಡಳಿ ಅಧ್ಯಕ್ಷ ಮುಜೀಬ್ ಸಾಹೇಬ್, ಯುವ ಉದ್ಯಮಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ, ಬಿ.ಎನ್ ಹಮೀದ್ ನಿಡಿಗಲ್, ಹನೀಫ್ ಮುಸ್ಲಿಯಾರ್ ಮೊದಲಾದವರು ಶುಭ ಕೋರಿದರು.
ಈ ಸಂದರ್ಭದಲ್ಲಿ ಖತೀಬ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್, ಹಾಜಬ್ಬ, ಕೆರೀಂ ಕೆ.ಎಸ್, ಉಸ್ಮಾನ್ ಎಂ.ಕೆ, ಅಬ್ಬಾಸ್ ಸಿ, ಹಮೀದ್ ನೆಕ್ಕರೆ, ಶಬೀರ್ ಬಿಕೆಹೆಚ್, ಅಯೂಬ್ ಆಲಿಕುಂಞಿ, ಅಬ್ಬುಲ್ಲ ಹಾಜಿ, ಮುಹಮ್ಮದ್ ಜೈ ಭಾರತ್, ಬಶೀರ್ ಮಾಹಿನ್, ಮುಸ್ತಫಾ ಸಿ, ಸಿದ್ದೀಕ್ ನೆಕ್ಕರೆ, ಅಬೂಬಕ್ಕರ್ ಹಾಜಿ, ಅಶ್ರಫ್ ಇಸ್ಮಾಯಿಲ್ ಕುರುಡ್ಯ, ಕೆರೀಂ ಕುರುಡ್ಯ, ಉಸ್ಮಾನ್ ಉಂಞಿಚ್ಚ ಆಲಾಜೆ, ಬಾವಾಕ, ರಮ್ಲ ನೆಕ್ಕರೆ ಮೊದಲಾದವರು ಉಪಸ್ಥಿತರಿದ್ದರು.

ಉಮ್ರಾ ಯಾತ್ರೆ ಕೈಗೊಳ್ಳುವ ಇಬ್ರಾಹಿಂ ಕನ್ಯಾಡಿ ಅವರನ್ನು ಈ ವೇಳೆ ಜಮಾಅತ್ ವತಿಯಿಂದ ಬೀಳ್ಕೊಡಲಾಯಿತು.
ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಸ್ಥಾಪಕಾಧ್ಯಕ್ಷ ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಸ್ತಾವನೆಗೈದು ಸ್ವಾಗತಿಸಿದರು.
ಸದರ್ ತ್ವಾಹಿರ್ ಸ‌ಅದಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya
error: Content is protected !!