September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಗುರುಪೂಜೆಯ ಪೂರ್ವ ಭಾವಿ ಸಭೆಯನ್ನು ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಫೆಬ್ರವರಿ ತಿಂಗಳಲ್ಲಿ ಗುರುಪೂಜೆ ಮಾಡುವುದೆಂದು ತೀರ್ಮಾನಿಸಿ, ಎಲ್ಲಾ ಬಿಲ್ಲವ ಭಾಂಧವರು ಭಾಗವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಸುಧೀರ್ ಎಸ್.ಪಿ, ಗೌರವ ಸಲಹೆಗಾರರಾದ ಪ್ರದೀಪ್ ನಡುಮನೆ, ಕಾರ್ಯದರ್ಶಿಯಾದ ಸುನಿಲ್ ಪೂಜಾರಿ, ಕೋಶಾಧಿಕಾರಿಯಾದ ಪ್ರಭಾಕರ ಸಿ ಪೂಜಾರಿ, ನಿರ್ದೇಶಕರಾದ ಶ್ವೇತ ನಾಗೇಶ್, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya
error: Content is protected !!