September 6, 2026
ಗ್ರಾಮಾಂತರ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

ಕೊಕ್ಕಡ: ಮೈಸೂರಿನ ಎಸ್. ಸತೀಶ್ ರವರು ತಾವು 2009ರಲ್ಲಿ ಪ್ರಪ್ರಥಮವಾಗಿ ಖರೀದಿಸಿದ ಇಂಡಿಕಾ ಕಾರನ್ನು ಮರುಸಜ್ಜುಗೊಳಿಸಿ ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂದು (ಜ.12ರಂದು) ಒಪ್ಪಿಸಿದ್ದಾರೆ.

ದೇವಳದ ಕೆಲಸಗಳಿಗೆ ಉಪಯೋಗಿಸಿಕೊಳ್ಳುವಂತೆ ತಿಳಿಸಿದ್ದಾರೆ. ಈ ಕಾರು ಅತ್ಯುತ್ತಮ ಕಂಡೀಶನ್ ನಲ್ಲಿದ್ದು 2030ರ ವರೆಗೆ ಎಫ್ ಸಿ ಹೊಂದಿದೆ. ಸತೀಶ್ ರವರು ಇಂದು ಕ್ಷೇತ್ರಕ್ಕೆ ಆಗಮಿಸಿ ಕ್ಷೇತ್ರದ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯರವರಿಗೆ ಕಾರಿನ ಕೀ ಹಾಗೂ ದಾಖಲಾತಿಗಳನ್ನು ಒಪ್ಪಿಸಿದ್ದಾರೆ.

Related posts

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya
error: Content is protected !!