22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ದ.ಕ. ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷ, ಕ್ಲಬ್ ನ ಸ್ಥಾಪಕಾಧ್ಯಕ್ಷರಾಗಿರುವ, ಯಂ. ತುಂಗಪ್ಪ ಬಂಗೇರ ಇವರ ಮಾರ್ಗದರ್ಶನದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಲ್ಲಿ ಮಹಾಸಭೆಯನ್ನು ಜ.11ರಂದು
ನಡೆಸಲಾಯಿತು.

2026-27ನೇ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಯಾನೆ ಅಬುನ (ಮಲ್ಪೆ ), ಪ್ರಧಾನ ಕಾರ್ಯದರ್ಶಿಗಳಾಗಿ ರಾಜೇಶ್ ಪುಂಜಾಲಕಟ್ಟೆ, ಗೌರವ ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಮೂರ್ಜೆ,
ಕೋಶಾಧಿಕಾರಿಯಾಗಿ ಮಹಮ್ಮದ್ ಹಿದಾಯತುಲ್ಲ, ಉಪಾಧ್ಯಕ್ಷರಾಗಿ ರಾಕೇಶ್ ಟಿ ಬಂಗೇರ, ಲೆಕ್ಕ ಪರಿಶೋಧಕರಾಗಿ
ಅಬ್ದುಲ್ ಪಿ. ಮಂಜಲಪಲ್ಕೆ, ಕ್ರೀಡಾ ಸಂಚಾಲಕರಾಗಿ ಅಶ್ಫಕ್ ಮಂಜಲಪಲ್ಕೆ, ಸಹ ಸಂಚಾಲಕರಾಗಿ ಹೇಮಂತ್ ಕೋಟ್ಯಾನ್ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಫೀಕ್ ಆರ್ ಡಿಎಸ್, ಸಂತೋಷ ಕುಮಾರ್ ಮೂರ್ಜೆ, ಶಾಜಿ ಹುಸೈನ್, ಪುರುಷೋತ್ತಮ್ ಅತ್ತಾಜೆ, ಜಯರಾಜ್ ಅತ್ತಾಜೆ, ಧನ್ಯರಾಜ್ ಟಿ. ಬಂಗೇರ, ಸತೀಶ್ ಅಂತರಗುತ್ತು ಹಾಗೂ ಗೌರವ ಸಲಹೆಗಾರರಾಗಿ ಫ್ರಾನ್ಸಿಸ್ ವಿ. ವಿ, ಪ್ರಭಾಕರ ಪಿ.ಎಂ, ಮಾಧವ ಬಂಗೇರ, ರತ್ನಕಾರ ಪಿ.ಎಂ, ಇವರು ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಾಗಿ ಆಯ್ಕೆಯಾದರು.

Related posts

ಕೊಲ್ಲಿ: ಶ್ರೀ ದುರ್ಗಾ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya
error: Content is protected !!