25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ದ.ಕ. ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷ, ಕ್ಲಬ್ ನ ಸ್ಥಾಪಕಾಧ್ಯಕ್ಷರಾಗಿರುವ, ಯಂ. ತುಂಗಪ್ಪ ಬಂಗೇರ ಇವರ ಮಾರ್ಗದರ್ಶನದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಲ್ಲಿ ಮಹಾಸಭೆಯನ್ನು ಜ.11ರಂದು
ನಡೆಸಲಾಯಿತು.

2026-27ನೇ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಯಾನೆ ಅಬುನ (ಮಲ್ಪೆ ), ಪ್ರಧಾನ ಕಾರ್ಯದರ್ಶಿಗಳಾಗಿ ರಾಜೇಶ್ ಪುಂಜಾಲಕಟ್ಟೆ, ಗೌರವ ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಮೂರ್ಜೆ,
ಕೋಶಾಧಿಕಾರಿಯಾಗಿ ಮಹಮ್ಮದ್ ಹಿದಾಯತುಲ್ಲ, ಉಪಾಧ್ಯಕ್ಷರಾಗಿ ರಾಕೇಶ್ ಟಿ ಬಂಗೇರ, ಲೆಕ್ಕ ಪರಿಶೋಧಕರಾಗಿ
ಅಬ್ದುಲ್ ಪಿ. ಮಂಜಲಪಲ್ಕೆ, ಕ್ರೀಡಾ ಸಂಚಾಲಕರಾಗಿ ಅಶ್ಫಕ್ ಮಂಜಲಪಲ್ಕೆ, ಸಹ ಸಂಚಾಲಕರಾಗಿ ಹೇಮಂತ್ ಕೋಟ್ಯಾನ್ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಫೀಕ್ ಆರ್ ಡಿಎಸ್, ಸಂತೋಷ ಕುಮಾರ್ ಮೂರ್ಜೆ, ಶಾಜಿ ಹುಸೈನ್, ಪುರುಷೋತ್ತಮ್ ಅತ್ತಾಜೆ, ಜಯರಾಜ್ ಅತ್ತಾಜೆ, ಧನ್ಯರಾಜ್ ಟಿ. ಬಂಗೇರ, ಸತೀಶ್ ಅಂತರಗುತ್ತು ಹಾಗೂ ಗೌರವ ಸಲಹೆಗಾರರಾಗಿ ಫ್ರಾನ್ಸಿಸ್ ವಿ. ವಿ, ಪ್ರಭಾಕರ ಪಿ.ಎಂ, ಮಾಧವ ಬಂಗೇರ, ರತ್ನಕಾರ ಪಿ.ಎಂ, ಇವರು ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಾಗಿ ಆಯ್ಕೆಯಾದರು.

Related posts

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!