23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ದ.ಕ. ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷ, ಕ್ಲಬ್ ನ ಸ್ಥಾಪಕಾಧ್ಯಕ್ಷರಾಗಿರುವ, ಯಂ. ತುಂಗಪ್ಪ ಬಂಗೇರ ಇವರ ಮಾರ್ಗದರ್ಶನದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಲ್ಲಿ ಮಹಾಸಭೆಯನ್ನು ಜ.11ರಂದು
ನಡೆಸಲಾಯಿತು.

2026-27ನೇ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಯಾನೆ ಅಬುನ (ಮಲ್ಪೆ ), ಪ್ರಧಾನ ಕಾರ್ಯದರ್ಶಿಗಳಾಗಿ ರಾಜೇಶ್ ಪುಂಜಾಲಕಟ್ಟೆ, ಗೌರವ ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಮೂರ್ಜೆ,
ಕೋಶಾಧಿಕಾರಿಯಾಗಿ ಮಹಮ್ಮದ್ ಹಿದಾಯತುಲ್ಲ, ಉಪಾಧ್ಯಕ್ಷರಾಗಿ ರಾಕೇಶ್ ಟಿ ಬಂಗೇರ, ಲೆಕ್ಕ ಪರಿಶೋಧಕರಾಗಿ
ಅಬ್ದುಲ್ ಪಿ. ಮಂಜಲಪಲ್ಕೆ, ಕ್ರೀಡಾ ಸಂಚಾಲಕರಾಗಿ ಅಶ್ಫಕ್ ಮಂಜಲಪಲ್ಕೆ, ಸಹ ಸಂಚಾಲಕರಾಗಿ ಹೇಮಂತ್ ಕೋಟ್ಯಾನ್ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಫೀಕ್ ಆರ್ ಡಿಎಸ್, ಸಂತೋಷ ಕುಮಾರ್ ಮೂರ್ಜೆ, ಶಾಜಿ ಹುಸೈನ್, ಪುರುಷೋತ್ತಮ್ ಅತ್ತಾಜೆ, ಜಯರಾಜ್ ಅತ್ತಾಜೆ, ಧನ್ಯರಾಜ್ ಟಿ. ಬಂಗೇರ, ಸತೀಶ್ ಅಂತರಗುತ್ತು ಹಾಗೂ ಗೌರವ ಸಲಹೆಗಾರರಾಗಿ ಫ್ರಾನ್ಸಿಸ್ ವಿ. ವಿ, ಪ್ರಭಾಕರ ಪಿ.ಎಂ, ಮಾಧವ ಬಂಗೇರ, ರತ್ನಕಾರ ಪಿ.ಎಂ, ಇವರು ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಾಗಿ ಆಯ್ಕೆಯಾದರು.

Related posts

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya
error: Content is protected !!