July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವವು ಜ.22 ರಿಂದ 24 ರವರಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ.12 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ. ಶ್ರೀಧರ ರಾವ್ , ಕಾರ್ಯದರ್ಶಿ ಕುಸುಮಾಕರ, ವಸಂತ ಪೂಜಾರಿ, ಗೋವಿಂದ ಗೌಡ ಕೊಳಂಬೆ, ಟೊಕ್ಕಯ್ಯ ಗೌಡ , ಮಹೇಶ್ ಕೊಳಂಬೆ, ಬಾಲಣ್ಣ ಗೌಡ ಬದಿಮಾರು, ಡಾ| ಜಯಕೀರ್ತಿ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya
error: Content is protected !!