25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಎಕ್ಷೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.

ಶಾಲಾ ಹಿರಿಯ ವಿದ್ಯಾರ್ಥಿಗಳಾದ ಚೆನ್ನೈ ಉದ್ಯಮಿ ಸುಕೀರ್ತಿ ಅಜ್ರಿ, ಮೈಸೂರಿನ ಜೇಸಿಂತ ಪಿಂಟೋ ಉಪಸ್ಥಿತಿಯಲ್ಲಿ ಆಮಂತ್ರಣ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಕಾರ್ಯಧ್ಯಕ್ಷ ಶಶಿಕಿರಣ್ ಜೈನ್, ಗೌರವ ಸಲಹೆಗಾರ ಡಾ.ಪ್ರದೀಪ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಕೋಶಾಧಿಕಾರಿ ಹಬೀಬ್ ಸಾಹೇಬ್, ಉಪಾಧ್ಯಕ್ಷರುಗಳಾದ ಅಜಿತ್ ಕುಮಾರ್ ಆರಿಗ, ಸ್ಟಾನ್ಲಿ ಪಿಂಟೋ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಧರನೇಂದ್ರ ಜೈನ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜನಾರ್ದನ ನಾಯ್ಕ, ಪದಾಧಿಕಾರಿಗಳಾದ ವಸಂತ ಗೌಡ ವಿಜಿ, ವಿಜಯ ಗೌಡ, ಜಾಹಿರ್, ಇಸಾಕ್, ಜಯ ಕುಮಾರ್, ವಸಂತ್ ಗೌಡ ಕೊಯಗುಡ್ಡೆ, ಮುಖ್ಯ ಶಿಕ್ಷಕಿ ಪುಷ್ಪಾ, ಶಿಕ್ಷಕ ವಿಕ್ಟರ್ ಮಾಡ್ತಾ ಹಾಗೂ ಶಿಕ್ಷಕರು, ಪೋಷಕರು, ಹಾಗೂ ಶತಮಾನೋತ್ಸವ ಸಮಿತಿ ಸದಸ್ಯರು ಹಾಜರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya
error: Content is protected !!