July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಎಕ್ಷೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.

ಶಾಲಾ ಹಿರಿಯ ವಿದ್ಯಾರ್ಥಿಗಳಾದ ಚೆನ್ನೈ ಉದ್ಯಮಿ ಸುಕೀರ್ತಿ ಅಜ್ರಿ, ಮೈಸೂರಿನ ಜೇಸಿಂತ ಪಿಂಟೋ ಉಪಸ್ಥಿತಿಯಲ್ಲಿ ಆಮಂತ್ರಣ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಕಾರ್ಯಧ್ಯಕ್ಷ ಶಶಿಕಿರಣ್ ಜೈನ್, ಗೌರವ ಸಲಹೆಗಾರ ಡಾ.ಪ್ರದೀಪ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಕೋಶಾಧಿಕಾರಿ ಹಬೀಬ್ ಸಾಹೇಬ್, ಉಪಾಧ್ಯಕ್ಷರುಗಳಾದ ಅಜಿತ್ ಕುಮಾರ್ ಆರಿಗ, ಸ್ಟಾನ್ಲಿ ಪಿಂಟೋ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಧರನೇಂದ್ರ ಜೈನ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜನಾರ್ದನ ನಾಯ್ಕ, ಪದಾಧಿಕಾರಿಗಳಾದ ವಸಂತ ಗೌಡ ವಿಜಿ, ವಿಜಯ ಗೌಡ, ಜಾಹಿರ್, ಇಸಾಕ್, ಜಯ ಕುಮಾರ್, ವಸಂತ್ ಗೌಡ ಕೊಯಗುಡ್ಡೆ, ಮುಖ್ಯ ಶಿಕ್ಷಕಿ ಪುಷ್ಪಾ, ಶಿಕ್ಷಕ ವಿಕ್ಟರ್ ಮಾಡ್ತಾ ಹಾಗೂ ಶಿಕ್ಷಕರು, ಪೋಷಕರು, ಹಾಗೂ ಶತಮಾನೋತ್ಸವ ಸಮಿತಿ ಸದಸ್ಯರು ಹಾಜರಿದ್ದರು.

Related posts

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!