July 23, 2026
ಗ್ರಾಮಾಂತರ ಸುದ್ದಿ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬೆಳಾಲು :ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಯನ್ನು ಜ.11ದಂದು ಬೆಳಾಲು ಗುತ್ತು ಮನೆಯಲ್ಲಿ . ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತಾಯ, ವ್ಯಾಘ್ರ ಚಾಮುಂಡಿ ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು

ಈ ಸಂದರ್ಭದಲ್ಲಿ ಪರಿವಾರ ದೈವಗಳ ಆಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಳ, ” ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀನಿವಾಸಗೌಡ ವಕೀಲರು. ಗೌರವಾಧ್ಯಕ್ಷರಾದ ಸೂರಪ್ಪ ಗೌಡ ಭಂಡಾರಿ ಮಜಲು. ಅಧ್ಯಕ್ಷರಾದ ನೀಲಯ್ಯ ಗೌಡ ಭೀಮಂಡೆ , ಪ್ರಧಾನ ಕಾರ್ಯದರ್ಶಿಯಾದ ಶ್ರೀನಿವಾಸಗೌಡ ಗಣಪನ ಗುತ್ತು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಉಪ ಸಮಿತಿಯ ಸಂಚಾಲಕರು ಹಾಗೂ ಸದಸ್ಯರುಗಳು ಹಾಜರಿದರು ಗೌರವ ಸಲಹೆಗಾರರಾದ ಲಿಂಗಪ್ಪ ಪೂಜಾರಿ ಬನಂದೂರು ದಿಲೀಪ್ ಕುಮಾರ್ ಜೈನ್ ಉಪಸಿತರಿದ್ದರು

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya
error: Content is protected !!