ಗ್ರಾಮಾಂತರ ಸುದ್ದಿ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬೆಳಾಲು :ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಯನ್ನು ಜ.11ದಂದು ಬೆಳಾಲು ಗುತ್ತು ಮನೆಯಲ್ಲಿ . ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತಾಯ, ವ್ಯಾಘ್ರ ಚಾಮುಂಡಿ ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು

ಈ ಸಂದರ್ಭದಲ್ಲಿ ಪರಿವಾರ ದೈವಗಳ ಆಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಳ, ” ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀನಿವಾಸಗೌಡ ವಕೀಲರು. ಗೌರವಾಧ್ಯಕ್ಷರಾದ ಸೂರಪ್ಪ ಗೌಡ ಭಂಡಾರಿ ಮಜಲು. ಅಧ್ಯಕ್ಷರಾದ ನೀಲಯ್ಯ ಗೌಡ ಭೀಮಂಡೆ , ಪ್ರಧಾನ ಕಾರ್ಯದರ್ಶಿಯಾದ ಶ್ರೀನಿವಾಸಗೌಡ ಗಣಪನ ಗುತ್ತು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಉಪ ಸಮಿತಿಯ ಸಂಚಾಲಕರು ಹಾಗೂ ಸದಸ್ಯರುಗಳು ಹಾಜರಿದರು ಗೌರವ ಸಲಹೆಗಾರರಾದ ಲಿಂಗಪ್ಪ ಪೂಜಾರಿ ಬನಂದೂರು ದಿಲೀಪ್ ಕುಮಾರ್ ಜೈನ್ ಉಪಸಿತರಿದ್ದರು

Related posts

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!