ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಬಳಿಕ‌ನಡೆದ ಸರಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಬಶೀರ್ ವಹಿಸಿದ್ದರು.
ಸಮಾರಂಭದಲ್ಲಿ ದಾನಿಗಳು,‌ ನಿಡಿಗಲ್ ಮಸ್ಜಿದ್ ಆಡಳಿತ ಮಂಡಳಿ ಅಧ್ಯಕ್ಷ ಮುಜೀಬ್ ಸಾಹೇಬ್, ಯುವ ಉದ್ಯಮಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ, ಬಿ.ಎನ್ ಹಮೀದ್ ನಿಡಿಗಲ್, ಹನೀಫ್ ಮುಸ್ಲಿಯಾರ್ ಮೊದಲಾದವರು ಶುಭ ಕೋರಿದರು.
ಈ ಸಂದರ್ಭದಲ್ಲಿ ಖತೀಬ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್, ಹಾಜಬ್ಬ, ಕೆರೀಂ ಕೆ.ಎಸ್, ಉಸ್ಮಾನ್ ಎಂ.ಕೆ, ಅಬ್ಬಾಸ್ ಸಿ, ಹಮೀದ್ ನೆಕ್ಕರೆ, ಶಬೀರ್ ಬಿಕೆಹೆಚ್, ಅಯೂಬ್ ಆಲಿಕುಂಞಿ, ಅಬ್ಬುಲ್ಲ ಹಾಜಿ, ಮುಹಮ್ಮದ್ ಜೈ ಭಾರತ್, ಬಶೀರ್ ಮಾಹಿನ್, ಮುಸ್ತಫಾ ಸಿ, ಸಿದ್ದೀಕ್ ನೆಕ್ಕರೆ, ಅಬೂಬಕ್ಕರ್ ಹಾಜಿ, ಅಶ್ರಫ್ ಇಸ್ಮಾಯಿಲ್ ಕುರುಡ್ಯ, ಕೆರೀಂ ಕುರುಡ್ಯ, ಉಸ್ಮಾನ್ ಉಂಞಿಚ್ಚ ಆಲಾಜೆ, ಬಾವಾಕ, ರಮ್ಲ ನೆಕ್ಕರೆ ಮೊದಲಾದವರು ಉಪಸ್ಥಿತರಿದ್ದರು.

ಉಮ್ರಾ ಯಾತ್ರೆ ಕೈಗೊಳ್ಳುವ ಇಬ್ರಾಹಿಂ ಕನ್ಯಾಡಿ ಅವರನ್ನು ಈ ವೇಳೆ ಜಮಾಅತ್ ವತಿಯಿಂದ ಬೀಳ್ಕೊಡಲಾಯಿತು.
ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಸ್ಥಾಪಕಾಧ್ಯಕ್ಷ ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಸ್ತಾವನೆಗೈದು ಸ್ವಾಗತಿಸಿದರು.
ಸದರ್ ತ್ವಾಹಿರ್ ಸ‌ಅದಿ ಧನ್ಯವಾದವಿತ್ತರು.

Related posts

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

Suddi Udaya

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya
error: Content is protected !!