22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಬಂದಾರು: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು.

ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ ಶ್ರೀರಾಮ ಶಿಶು ಮಂದಿರದ ಮಕ್ಕಳಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಗೌರವಾರ್ಪಣೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.


ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯಿತಿ ಸದಸ್ಯ ಬಾಲಕೃಷ್ಣ ಗೌಡ ಇವರು ಯುವ ದಿನವನ್ನು ಆಚರಿಸುವ ಮಹತ್ವವನ್ನು, ಮತ್ತು ವಿವೇಕಾನಂದರ ವಿಚಾರ ಧಾರೆಗಳನ್ನು ಮಕ್ಕಳಿಗೆ ವಿವರಿಸಿದರು. ಕೇಶವ ಜಾಲ್ನಡೆ ಮತ್ತು ರಮೇಶ್ ನೆಕ್ಕರಜೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!