22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಬಂದಾರು: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು.

ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ ಶ್ರೀರಾಮ ಶಿಶು ಮಂದಿರದ ಮಕ್ಕಳಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಗೌರವಾರ್ಪಣೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.


ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯಿತಿ ಸದಸ್ಯ ಬಾಲಕೃಷ್ಣ ಗೌಡ ಇವರು ಯುವ ದಿನವನ್ನು ಆಚರಿಸುವ ಮಹತ್ವವನ್ನು, ಮತ್ತು ವಿವೇಕಾನಂದರ ವಿಚಾರ ಧಾರೆಗಳನ್ನು ಮಕ್ಕಳಿಗೆ ವಿವರಿಸಿದರು. ಕೇಶವ ಜಾಲ್ನಡೆ ಮತ್ತು ರಮೇಶ್ ನೆಕ್ಕರಜೆ ಉಪಸ್ಥಿತರಿದ್ದರು.

Related posts

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya
error: Content is protected !!