July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಗುರುಪೂಜೆಯ ಪೂರ್ವ ಭಾವಿ ಸಭೆಯನ್ನು ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಫೆಬ್ರವರಿ ತಿಂಗಳಲ್ಲಿ ಗುರುಪೂಜೆ ಮಾಡುವುದೆಂದು ತೀರ್ಮಾನಿಸಿ, ಎಲ್ಲಾ ಬಿಲ್ಲವ ಭಾಂಧವರು ಭಾಗವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಸುಧೀರ್ ಎಸ್.ಪಿ, ಗೌರವ ಸಲಹೆಗಾರರಾದ ಪ್ರದೀಪ್ ನಡುಮನೆ, ಕಾರ್ಯದರ್ಶಿಯಾದ ಸುನಿಲ್ ಪೂಜಾರಿ, ಕೋಶಾಧಿಕಾರಿಯಾದ ಪ್ರಭಾಕರ ಸಿ ಪೂಜಾರಿ, ನಿರ್ದೇಶಕರಾದ ಶ್ವೇತ ನಾಗೇಶ್, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!