September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಗುರುಪೂಜೆಯ ಪೂರ್ವ ಭಾವಿ ಸಭೆಯನ್ನು ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಫೆಬ್ರವರಿ ತಿಂಗಳಲ್ಲಿ ಗುರುಪೂಜೆ ಮಾಡುವುದೆಂದು ತೀರ್ಮಾನಿಸಿ, ಎಲ್ಲಾ ಬಿಲ್ಲವ ಭಾಂಧವರು ಭಾಗವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಸುಧೀರ್ ಎಸ್.ಪಿ, ಗೌರವ ಸಲಹೆಗಾರರಾದ ಪ್ರದೀಪ್ ನಡುಮನೆ, ಕಾರ್ಯದರ್ಶಿಯಾದ ಸುನಿಲ್ ಪೂಜಾರಿ, ಕೋಶಾಧಿಕಾರಿಯಾದ ಪ್ರಭಾಕರ ಸಿ ಪೂಜಾರಿ, ನಿರ್ದೇಶಕರಾದ ಶ್ವೇತ ನಾಗೇಶ್, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya
error: Content is protected !!