July 23, 2026
ಗ್ರಾಮಾಂತರ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

ಕೊಕ್ಕಡ: ಮೈಸೂರಿನ ಎಸ್. ಸತೀಶ್ ರವರು ತಾವು 2009ರಲ್ಲಿ ಪ್ರಪ್ರಥಮವಾಗಿ ಖರೀದಿಸಿದ ಇಂಡಿಕಾ ಕಾರನ್ನು ಮರುಸಜ್ಜುಗೊಳಿಸಿ ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂದು (ಜ.12ರಂದು) ಒಪ್ಪಿಸಿದ್ದಾರೆ.

ದೇವಳದ ಕೆಲಸಗಳಿಗೆ ಉಪಯೋಗಿಸಿಕೊಳ್ಳುವಂತೆ ತಿಳಿಸಿದ್ದಾರೆ. ಈ ಕಾರು ಅತ್ಯುತ್ತಮ ಕಂಡೀಶನ್ ನಲ್ಲಿದ್ದು 2030ರ ವರೆಗೆ ಎಫ್ ಸಿ ಹೊಂದಿದೆ. ಸತೀಶ್ ರವರು ಇಂದು ಕ್ಷೇತ್ರಕ್ಕೆ ಆಗಮಿಸಿ ಕ್ಷೇತ್ರದ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯರವರಿಗೆ ಕಾರಿನ ಕೀ ಹಾಗೂ ದಾಖಲಾತಿಗಳನ್ನು ಒಪ್ಪಿಸಿದ್ದಾರೆ.

Related posts

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಕನ್ಯಾಡಿ, ಪಡ್ಪು, ಸುರ್ಯ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಊಟಕ್ಕಿಲ್ಲದ ಉಪ್ಪಿನಕಾಯಿಂತಾದ ಪಡ್ಪು ಏರ್‌ಟೆಲ್ ಟವರ್

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya
error: Content is protected !!