30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಉಜಿರೆ : ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್.ಡಿ.ಎಮ್ (ಸ್ವಾಯತ) ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರೊ|
ಡಾ. ಶಿವಕುಮಾರ್ ರವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ, ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಇಂದಿನ ಮಕ್ಕಳಿಗೆ ದಾರಿದೀಪ ವ್ಯಕ್ತಿಯು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಇಂತಹ ಸಾಧಕರ ಜೀವನ ಶೈಲಿಯನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ನಾಯಕ್ ಮುಖ್ಯ ಶಿಕ್ಷಕರು ವಹಿಸಿಕೊಂಡು ಮಾತನಾಡಿದವರು.
ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕ ಕೂಸಪ್ಪ ಗೌಡ ಸ್ವಾಗತಿಸಿ, ಪುಷ್ಪಾವತಿ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ನಿರ್ವಹಿಸಿದರು.

Related posts

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!