July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕನ್ಯಾಡಿ II: ವಿ. ಆರ್. ಶಾರದಾ ನಿಧನ

ಕನ್ಯಾಡಿ II: ಇಲ್ಲಿಯ ಶ್ರೀಗುರು ನಿಲಯದ ವಿ. ಆರ್. ಶಾರದಾ (89ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ಜ. 13 ರಂದು ಬೆಳಿಗ್ಗೆ ನಿಧನರಾದರು.

ಮೃತರು ನಾಲ್ವರು ಪುತ್ರರಾದ ಗಿರೀಶ್, ವಿಘ್ನರಾಜ, ಅರುಣ್ ಕುಮಾರ್, ಡಾ. ಶ್ರೀಹರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

Suddi Udaya
error: Content is protected !!