22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಜ್ಯೋತಿ ಆಸ್ಪತ್ರೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಧರ್ಮಸ್ಥಳ ಘಟಕದಲ್ಲಿ ತುರ್ತು ಸಂದರ್ಭದಲ್ಲಿ ಜೀವ ರಕ್ಷಕ ದ ಮಾಹಿತಿ ಕಾರ್ಯಕ್ರಮ ನಡೆಯಿತು.

ಘಟಕ ವ್ಯವಸ್ಥಾಪಕರಾದ ರಮ್ಯಾ ಕೆ ಎಮ್ ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಡಾ| ರಕ್ಷಿತ್, ವಂದನಿಯ ಸಿ| ಅನ್ನ ಫ್ರಾನ್ಸಿಸ್, ಪ್ಯಾರಾಮೆಡಿಕಲ್ ಸಿಬ್ಬಂದಿ ಅನಿತಾ, ಪ್ರೋ. ವಿಷ್ಣು ಇವರು ಮಾಹಿತಿ ನೀಡಿದರು.

ರೋಶನ್ ವಾಲ್ಟರ್ ಸ್ವಾಗತಿಸಿ, ಮಲ್ಲಪ್ಪ ಹುಂಡರಗಲ್ಲು ವಂದಿಸಿದರು.

Related posts

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!