ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಜ್ಯೋತಿ ಆಸ್ಪತ್ರೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಧರ್ಮಸ್ಥಳ ಘಟಕದಲ್ಲಿ ತುರ್ತು ಸಂದರ್ಭದಲ್ಲಿ ಜೀವ ರಕ್ಷಕ ದ ಮಾಹಿತಿ ಕಾರ್ಯಕ್ರಮ ನಡೆಯಿತು.

ಘಟಕ ವ್ಯವಸ್ಥಾಪಕರಾದ ರಮ್ಯಾ ಕೆ ಎಮ್ ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಡಾ| ರಕ್ಷಿತ್, ವಂದನಿಯ ಸಿ| ಅನ್ನ ಫ್ರಾನ್ಸಿಸ್, ಪ್ಯಾರಾಮೆಡಿಕಲ್ ಸಿಬ್ಬಂದಿ ಅನಿತಾ, ಪ್ರೋ. ವಿಷ್ಣು ಇವರು ಮಾಹಿತಿ ನೀಡಿದರು.

ರೋಶನ್ ವಾಲ್ಟರ್ ಸ್ವಾಗತಿಸಿ, ಮಲ್ಲಪ್ಪ ಹುಂಡರಗಲ್ಲು ವಂದಿಸಿದರು.

Related posts

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya
error: Content is protected !!