July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಕುಂಡದಬೆಟ್ಟು ಹಿಂದೂ ಸಂಗಮ ಆಯೋಜನಾ ಸಮಿತಿ ಪಡಂಗಡಿ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಿರಿಯ ಸ್ವಯಂ ಸೇವಕ ಮಲ್ಲಿನಾಥ ರವರು ಜ.12ರಂದು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಫೆ.1ರಂದು ಅಪರಾಹ್ನ ಗಂಟೆ 3.00 ಕ್ಕೆ ಹಿಂದೂ ಸಂಗಮ ಕಾರ್ಯಕ್ರಮವು ಮಂಜುಶ್ರೀ ಭಜನಾ ಮಂದಿರ ಕುಂಡದಬೆಟ್ಟು ಇಲ್ಲಿ ನಡೆಯಲಿದೆ. ಶೋಭಾಯಾತ್ರೆಯು ಗೋಳಿಯಂಗಡಿ ಎಸ್.ಡಿ.ಎಂ. ಐಟಿಐ ನಿಂದ ಮಂಜುಶ್ರೀ ಭಜನಾ ಮಂದಿರದವರೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ದ.ಕ.ಜಿಲ್ಲಾ ಪರವನ್ ಸಂಘ ಉಪಾಧ್ಯಕ್ಷ ಎಚ್. ಪದ್ಮ ಹಚ್ಚೇವುಪಲ್ಕೆ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಕೆ.ವೈ ಈಶ್ವರ ಭಟ್ , ಸೋಮನಾಥ ಕೆವೈ , ಶಿವಾನಂದ, ಸಂತೋಷ್ ಜೈನ್, ಪ್ರಕಾಶ ಪುರೋಹಿತ್, ಸಂತೋಷ್ ಜೈನ್ ಪಡಂಗಡಿ, ರತ್ನಾಕರ ಬರ್ಕರೆ, ಅನಿಲ್ ಹೆಗ್ಡೆ ಪಡಂಗಡಿ, ಮಂಡಲದ ಹಿಂದೂ ಸಂಘ ಸಮಿತಿ ಅಧ್ಯಕ್ಷ ಪ್ರಸನ್ನ ಹೆಬ್ಬಾರ್, ಆನಂದ ಎನ್, ರವಿ ಭಟ್, ರೋಹಿತ್ ಸಂಬಿಬೆಟ್ಟ, ದಿನಕರ ಕುಲಾಲ್, , ಶೀನ ಪೂಜಾರಿ, ಧರ್ಣಪ್ಪ , ಭರತ್ ರಾಜ್ ಆಮೈ, ನಿರಂಜನ ಪಾರೊಟ್ಟು ಉಪಸ್ಥಿತರಿದ್ದರು.

Related posts

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya
error: Content is protected !!