23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

ಬಳಂಜ : ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ವರ್ಷಂಪ್ರತಿ ನಡೆಯುವ ಗಣರಾಜ್ಯೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು.

ಕ್ರೀಡಾಂಗಣದ ಉದ್ಘಾಟನೆಯನ್ನು ಯುವ ಉದ್ಯಮಿಗಳು ಅಶ್ರಫ್ ಕಾವಡಿ ಬಳಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಸರ್ವೋದಯ ಫ್ರೆಂಡ್ಸ್ ಗೌರವ ಸಲಹೆಗಾರರು ಪ್ರಗತಿಪರ ಕೃಷಿಕರು ವಕೀಲರು ಸತೀಶ್ ರೈ ಬಾರ್ದಡ್ಕ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಯುವ ನಾಯಕ ಮೊಗರೋಡಿ ಕನ್ಸ್ಟ್ರಕ್ಷನ್ ರತ್ನಾಕರ ಶೆಟ್ಟಿ ಕಜೆಕೋಡಿ, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!