23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

ಶಿಶಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ಗತಿವಿಧಿಯಿಂದ ಅರಣ್ಯ ಪ್ರದೇಶದಲ್ಲಿ ಈ ಬಾರಿ ವಿಪರೀತ ಚಳಿ ಬಂದಿರುವ ಕಾರಣ ಸಮಸ್ಯೆ ಅರಿತು ತೀರಾ ಅಗತ್ಯ ಇರುವ ಶಿಶಿಲದ ಗಿರಿಜನ ಬಂಧುಗಳಿಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಯವರು ಬೆಡ್ ಶೀಟ್ ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಘುಮಂತು ಕಾರ್ಯ ಟೋಳಿ ಸದಸ್ಯ ಕರುಣಾಕರ ಶಿಶಿಲ, ಬಿಜೆಪಿ ಬೂತ್ ಅಧ್ಯಕ್ಷ ರಾಧಾಕೃಷ್ಣ ಗುತ್ತು, ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಶಿಶಿಲ, ಚೆನ್ನಪ್ಪ ಎಂ. ಕೆ, ಸೂರಜ್ ನೆಲ್ಲಿತ್ತಾಯ, ವಸಂತ ಅಮ್ಮುಡಂಗೆ ಹಾಗೂ ಕಾರ್ಯಕರ್ತರ ಉಪಸ್ಥಿತರಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya
error: Content is protected !!