September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಜ್ಯೋತಿ ಆಸ್ಪತ್ರೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಧರ್ಮಸ್ಥಳ ಘಟಕದಲ್ಲಿ ತುರ್ತು ಸಂದರ್ಭದಲ್ಲಿ ಜೀವ ರಕ್ಷಕ ದ ಮಾಹಿತಿ ಕಾರ್ಯಕ್ರಮ ನಡೆಯಿತು.

ಘಟಕ ವ್ಯವಸ್ಥಾಪಕರಾದ ರಮ್ಯಾ ಕೆ ಎಮ್ ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಡಾ| ರಕ್ಷಿತ್, ವಂದನಿಯ ಸಿ| ಅನ್ನ ಫ್ರಾನ್ಸಿಸ್, ಪ್ಯಾರಾಮೆಡಿಕಲ್ ಸಿಬ್ಬಂದಿ ಅನಿತಾ, ಪ್ರೋ. ವಿಷ್ಣು ಇವರು ಮಾಹಿತಿ ನೀಡಿದರು.

ರೋಶನ್ ವಾಲ್ಟರ್ ಸ್ವಾಗತಿಸಿ, ಮಲ್ಲಪ್ಪ ಹುಂಡರಗಲ್ಲು ವಂದಿಸಿದರು.

Related posts

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya
error: Content is protected !!