23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

ಬಳಂಜ : ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ವರ್ಷಂಪ್ರತಿ ನಡೆಯುವ ಗಣರಾಜ್ಯೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು.

ಕ್ರೀಡಾಂಗಣದ ಉದ್ಘಾಟನೆಯನ್ನು ಯುವ ಉದ್ಯಮಿಗಳು ಅಶ್ರಫ್ ಕಾವಡಿ ಬಳಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಸರ್ವೋದಯ ಫ್ರೆಂಡ್ಸ್ ಗೌರವ ಸಲಹೆಗಾರರು ಪ್ರಗತಿಪರ ಕೃಷಿಕರು ವಕೀಲರು ಸತೀಶ್ ರೈ ಬಾರ್ದಡ್ಕ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಯುವ ನಾಯಕ ಮೊಗರೋಡಿ ಕನ್ಸ್ಟ್ರಕ್ಷನ್ ರತ್ನಾಕರ ಶೆಟ್ಟಿ ಕಜೆಕೋಡಿ, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!