September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

Suddi Udaya

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!