September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya
error: Content is protected !!