37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಬಾಜೆ: ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಯಾಗ ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಬಿ. ಗೋಖಲೆ, ಸಹಸಂಚಾಲಕ ಚೆನ್ನಪ್ಪ ಗೌಡ, ಯಾಗದ ಆಚಾರ್ಯರಾದ ಅಂಶುಮಾನು ಅಭ್ಯಂಕರ್ ದರ್ಬೆತ್ತಡ್ಕ, ಪ್ರಚಾರ ಸಮಿತಿಯ ಸಂಚಾಲಕರಾದ ವೃಶಾಂಕ್ ಖಾಡಿಲ್ಕರ್, ಶೃಂಗೇರಿಯ ಶಶಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!