22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

ಶಿಶಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ಗತಿವಿಧಿಯಿಂದ ಅರಣ್ಯ ಪ್ರದೇಶದಲ್ಲಿ ಈ ಬಾರಿ ವಿಪರೀತ ಚಳಿ ಬಂದಿರುವ ಕಾರಣ ಸಮಸ್ಯೆ ಅರಿತು ತೀರಾ ಅಗತ್ಯ ಇರುವ ಶಿಶಿಲದ ಗಿರಿಜನ ಬಂಧುಗಳಿಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಯವರು ಬೆಡ್ ಶೀಟ್ ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಘುಮಂತು ಕಾರ್ಯ ಟೋಳಿ ಸದಸ್ಯ ಕರುಣಾಕರ ಶಿಶಿಲ, ಬಿಜೆಪಿ ಬೂತ್ ಅಧ್ಯಕ್ಷ ರಾಧಾಕೃಷ್ಣ ಗುತ್ತು, ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಶಿಶಿಲ, ಚೆನ್ನಪ್ಪ ಎಂ. ಕೆ, ಸೂರಜ್ ನೆಲ್ಲಿತ್ತಾಯ, ವಸಂತ ಅಮ್ಮುಡಂಗೆ ಹಾಗೂ ಕಾರ್ಯಕರ್ತರ ಉಪಸ್ಥಿತರಿದ್ದರು.

Related posts

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!