22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

ಗರ್ಡಾಡಿ: ಇಲ್ಲಿಯ ಹಳ್ಳಿಂಜ ಬೀಡು ನಿವಾಸಿ ದಿ| ಡೀಕಯ್ಯ ಪೂಜಾರಿ ರವರ ಪತ್ನಿ ಭವಾನಿ (85ವ) ರವರು ಜ.11 ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ನಾರಾಯಣ ಪೂಜಾರಿ, ಧರ್ಣಮ್ಮ, ಅನಿತಾ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!