July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಜ್ಯೋತಿ ಆಸ್ಪತ್ರೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಧರ್ಮಸ್ಥಳ ಘಟಕದಲ್ಲಿ ತುರ್ತು ಸಂದರ್ಭದಲ್ಲಿ ಜೀವ ರಕ್ಷಕ ದ ಮಾಹಿತಿ ಕಾರ್ಯಕ್ರಮ ನಡೆಯಿತು.

ಘಟಕ ವ್ಯವಸ್ಥಾಪಕರಾದ ರಮ್ಯಾ ಕೆ ಎಮ್ ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಡಾ| ರಕ್ಷಿತ್, ವಂದನಿಯ ಸಿ| ಅನ್ನ ಫ್ರಾನ್ಸಿಸ್, ಪ್ಯಾರಾಮೆಡಿಕಲ್ ಸಿಬ್ಬಂದಿ ಅನಿತಾ, ಪ್ರೋ. ವಿಷ್ಣು ಇವರು ಮಾಹಿತಿ ನೀಡಿದರು.

ರೋಶನ್ ವಾಲ್ಟರ್ ಸ್ವಾಗತಿಸಿ, ಮಲ್ಲಪ್ಪ ಹುಂಡರಗಲ್ಲು ವಂದಿಸಿದರು.

Related posts

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಡಾ. ರಾಜಶ್ರೀ ಬಿ.

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya
error: Content is protected !!